Ad Code

Ticker

6/recent/ticker-posts

Click Below Image to Join Our Telegram For Latest Updates

Introduction by the author, Bagalodi Devaraya. ಕೃತಿಕಾರರ ಪರಿಚಯ, ಬಾಗಲೋಡಿ ದೇವರಾಯ .

         🔥 ಬಾಗಲೋಡಿ ದೇವರಾಯ 🔥


            

              ಬಾಗಲೋಡಿ ದೇವರಾಯ ಅವರು ೧೯೨೭ ರಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯ ಬಾಗಲೋಡಿಯಲ್ಲಿ ಜನಿಸಿದರು.  ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಆ ಕಾಲಕ್ಕೆ  ಐ .ಎ. ಎಸ್. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ವಿದೇಶಿ  ಸೇವೆಗೆ ಆಯ್ಕೆಯಾದರು. ಮಾಸ್ತಿ ಹಾಗೂ ಇವರೂ ಸಮಕಾಲೀನರು. ಅದಲ್ಲದೆ ಸಣ್ಣ ಕತೆಗಳನ್ನು ಬರೆದವರು. ಅವರು ರಾಯಭಾರಿಯಾಗಿ ಇಟಲಿ,  ನೇಪಾಳ, ನೈಜೀರಿಯಾ, ಫಿಲಿಫೈನ್ಸ್,  ನ್ಯೂಜಿಲೆಂಡ್, ಬಲ್ಗೇರಿಯಾ  ಮೊದಲಾದ  ದೇಶಗಳಲ್ಲಿ  ಕಾರ್ಯನಿರ್ವಹಿಸಿದರು

              ಬಾಗಲೋಡಿ ದೇವರಾಯ ಅವರ ಕಥಾಸಂಗ್ರಹಗಳೆಂದರೆ "ಹುಚ್ಚು ಮುನಸೀಫ ಮತ್ತು ಇತರ ಕತೆಗಳು,  ಆರಾಧನಾ,  ರುದ್ರಪ್ಪನ ರೌದ್ರ ಮತ್ತು ಇತರ ಕತೆಗಳು. " ಬಾಗಲೋಡಿ ದೇವರಾಯ ಅವರು ಒಟ್ಟು ೨೬ ಕತೆಗಳನ್ನು  ಬರೆದಿದ್ದಾರೆ.  ಇವರು ೧೯೮೫ ರಲ್ಲಿ ನಿಧನರಾದರು. 

    🌷🌷🌷🌷🌷🌷🌷🌷🌷🌷🌷🌷🌷🌷🌷🌷🌷

Post a Comment

0 Comments

KARTET Educational Psychology Quiz Series-17/ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್ ಸರಣಿ-17
Social Science Quizzes For all Competitive Exams Part-128/ಸಮಾಜ ವಿಜ್ಞಾನ ರಸಪ್ರಶ್ನೆಗಳು
[PDF] ಎಸ್.ಎಲ್.ಭೈರಪ್ಪ ಅವರ ಗೃಹಭಂಗ ಕಾದಂಬರಿ PDF
ಶೈಕ್ಷಣಿಕ ಮನೋವಿಜ್ಞಾನ /Educational Psychology Quizzes For GPSTR,HSTR And TET Competitive Exams Part-1
KARTET Educational Psychology Quiz Series-06/ಕರ್ನಾಟಕ ಟಿಇಟಿ ಶೈಕ್ಷಣಿಕ ಮನೋವಿಜ್ಞಾನ ಕ್ವಿಜ್ ಸರಣಿ-06
[PDF] ಶೈಕ್ಷಣಿಕ ಮನೋವಿಜ್ಞಾನ ವಾಮದೇವಪ್ಪ ರವರ ಪುಸ್ತಕ ಆಧಾರಿತ ಮನೋವಿಜ್ಞಾನ ಕೈ ಬರಹದ ನೋಟ್ಸ್ PDF
Social Science Quizzes For all Competitive Exams Part-127/ಸಮಾಜ ವಿಜ್ಞಾನ ರಸಪ್ರಶ್ನೆಗಳು
Geography Quizzes For All Competitive Exams Part-65
ಕರ್ವಾಲೋ ಪೂರ್ಣಚಂದ್ರ ತೇಜಸ್ವಿ ರವರ ಕಾದಂಬರಿ ಪಿಡಿಎಫ್ /Carvalho Purnachandra Tejaswi Novel PDF
Social Science Quizzes For all Competitive Exams Part-129/ಸಮಾಜ ವಿಜ್ಞಾನ ರಸಪ್ರಶ್ನೆಗಳು

Important PDF Notes

Ad Code