Ad Code

Ticker

6/recent/ticker-posts

Click Below Image to Join Our Telegram For Latest Updates

50 Important Questionnaires of History. ಇತಿಹಾಸದ 50 ಪ್ರಮುಖ ಪ್ರಶ್ನೋತ್ತರಗಳು.

 

        ಇತಿಹಾಸದ 50  ಪ್ರಮುಖ  ಪ್ರಶ್ನೋತ್ತರಗಳು.

                 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಇತಿಹಾಸದ 50 ಆಯ್ದ ಪ್ರಮುಖ ಪ್ರಶ್ನೋತ್ತರಗಳು.



1) ದೇವನಹಳ್ಳಿ ಕೋಟೆಯನ್ನು ಕಟ್ಟಿಸಿದವರು ಯಾರು?  

   👉 ಮಲ್ಲಬೈರೆಗೌಡ.


2) ಭಾರತದಲ್ಲಿ ಮೊದಲಬಾರಿಗೆ ಕ್ಷಿಪಣಿಯ ಪ್ರಯೋಗ ಯಾರು ಮಾಡಿದರು?         

 👉  ಟಿಪ್ಪು ಸುಲ್ತಾನ್.


3) ಭಾರತದ ಇತಿಹಾಸದಲ್ಲಿ ಅಬೇದ್ಯ ಎಂದು ಕರೆಯಲ್ಪಡುವ ಕೋಟೆ ಯಾವುದು?

👉   ಚಿತ್ರದುರ್ಗ.


4) "ಕರ್ನಾಟಕ ರತ್ನ ರಮಾರಮಣ" ಎಂಬ ಬಿರುದು ಯಾರಿಗೆ ದೊರಕಿತ್ತು? 

👉    ಕೃಷ್ಣದೇವರಾಯ.


5) ತುಂಗಾ ನದಿಗೆ ಇದ್ದ ಇನ್ನೊಂದು ಹೆಸರೇನು?      

👉   ಪಂಪಾನದಿ.


6) "ಸ್ಟೇಟ್ ಬ್ಯಾಂಕ್ ಆಫ್ ಮೈಸೂರು" ಇದರ ಸಂಸ್ಥಾಪಕರು ಯಾರು? 

👉- ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ.


7) ಕೈಗಾರಿಕಾ ಕ್ರಾಂತಿಗೆ ಒತ್ತು ಕೊಟ್ಟ ಮೊದಲ ರಾಜ ಯಾರು?

 👉    - ಹೈದರಾಲಿ.


8) ಕರ್ನಾಟಕದ ಮೊದಲ ಸಕ್ಕರೆ ಕಾರ್ಖಾನೆಯನ್ನು ಎಲ್ಲಿ ಸ್ಥಾಪಿಸಲಾಯಿತು?

👉   - ಶ್ರೀರಂಗ ಪಟ್ಟಣದ ಪಾಲಹಳ್ಳಿ.


9) ಕೆಂಪೇಗೌಡರು ಕಟ್ಟಿಸಿದ ಬೆಂಗಳೂರುಕೋಟೆ ಯಾವ ಊರಿನಲ್ಲಿದೆ?   

👉    - ಕಲಾಸಿಪಾಳ್ಯ.


10) ವಿಧಾನ ಸೌದ"ವನ್ನು ಕಟ್ಟಿಸಿದವರು ಯಾರು?     

👉     - ಕೆಂಗಲ್ ಹನುಮಂತಯ್ಯ.


11) ಕನ್ನಡಕ್ಕೆ ಒಟ್ಟು ಎಷ್ಟು "ಜ್ಞಾನಪೀಠ" ಪ್ರಶಸ್ತಿ ದೊರೆತಿದೆ?    

👉     - 8


12) ಮೈಸೂರಿನಲ್ಲಿರುವ "ಬೃಂದಾವನ"ದ ವಿನ್ಯಾಸಗಾರ ಯಾರು?

👉     - "ಸರ್. ಮಿರ್ಜಾ ಇಸ್ಮಾಯಿಲ್"


13) ಕರ್ನಾಟಕದಲ್ಲಿ ಸತತವಾಗಿ ಮೂರು ಸಾರಿ ಮುಖ್ಯಮಂತ್ರಿಯಾಗಿ ಯಾರು ಆಯ್ಕೆಯಾಗಿದ್ದರು?

👉 - ರಾಮಕೃಷ್ಣ ಹೆಗ್ಗಡೆ.


14) "ಯುಸುಫಾಬಾದ್" ಎಂದು ಈಗಿನ ಯಾವ ಪ್ರದೇಶವನ್ನು ಕರೆಯುತಿದ್ದರು?

👉 - ದೇವನಹಳ್ಳಿ (ದೇವನದೊಡ್ಡಿ)


15) ಕರ್ನಾಟಕದ ಯಾವ ಸಾಮ್ರಾಜ್ಯ ವೈಭವಕ್ಕೆ ಹೆಸರುವಾಸಿಯಾಗಿತ್ತು?   

👉    - ವಿಜಯನಗರ ಸಾಮ್ರಾಜ್ಯ.


16)ಶ್ರೀರಂಗ ಪಟ್ಟಣದ ಶ್ರೀ ರಂಗನಾಥ ಸ್ವಾಮಿಯ ಮೂಲ ದೇಗುಲವನ್ನು ಯಾರು ಕಟ್ಟಿಸಿದನು ?

👉- ತಿರುಮಲಯ್ಯ. 



17"ಯದುರಾಯ ರಾಜ ನರಸ ಒಡೆಯರ್" ಕಟ್ಟಿಸಿದ ಕೋಟೆ ಯಾವುದು?  

👉   - ಶ್ರೀರಂಗ ಪಟ್ಟಣದ ಕೋಟೆ.


18) ಕರ್ನಾಟಕದಲ್ಲಿ ಸಂಪೂರ್ಣವಾಗಿ ಸಂಸ್ಕೃತ ಭಾಷೆಯನ್ನು ಮಾತನಾಡುವ ಹಳ್ಳಿ ಯಾವುದು?

👉- ಶಿವಮೊಗ್ಗ ಜಿಲ್ಲೆಯ ಮತ್ತೂರ್.


19) ಕರ್ನಾಟಕದ ಅತಿ ದೊಡ್ಡ ಜಾತ್ರೆ ಯಾವುದು?   

👉       - ಶಿರಸಿಯ ಮಾರಿಕಾಂಬ ಜಾತ್ರೆ.


20) ಆಂಗ್ಲ ಭಾಷೆಯ ಸಾಫ್ಟ್ವೇರ್ & ಹಾರ್ಡ್ ವೇರ್ ಪದಗಳಿಗೆ ಕನ್ನಡದ ತಂತ್ರಾಂಶ & ಯಂತ್ರಾಂಶ  ಎನ್ನುವ ಪದಗಳನ್ನು ಕೊಟ್ಟವರು ಯಾರು?

👉- H.S. ಕೃಷ್ಣ ಸ್ವಾಮಿ ಅಯ್ಯಂಗಾರ 



21) ರಾಯಚೂರಿನ ಮೊದಲ ಹೆಸರೇನು?        

👉 - ಮಾನ್ಯಖೇಟ.


22) ಕನ್ನಡದ ಮೊದಲ ಕೃತಿ ಯಾವುದು?       

 👉 - ಕವಿರಾಜ ಮಾರ್ಗ


23) ಪಂಪಾಪುರ ಎಂದು ಯಾವ ಪ್ರದೇಶವನ್ನು ಕರೆಯುತ್ತಿದ್ದರು.     

👉  -ಹಂಪೆ.


24) ಜಗತ್ತಿನ ಎತ್ತರವಾದ ಏಕ ಶಿಲಾ ವಿಗ್ರಹ ಯಾವುದು?   

👉  - ಶ್ರಾವಣಬೆಳಗೊಳದ ಗೊಮ್ಮಟೇಶ್ವರ.


25) ಕರ್ನಾಟಕಕ್ಕೆ "ಪರಮವೀರ ಚಕ್ರ" ತಂದುಕೊಟ್ಟ ವೀರ ಕನ್ನಡಿಗ ಯಾರು?

 👉- ಕರ್ನಲ್ ವಸಂತ್.


26) ಕರ್ನಾಟಕದ ಅತಿದೊಡ್ಡ ದೇವಾಲಯ ಯಾವುದು?

👉 - ನಂಜನಗೂಡಿನ ಶ್ರೀ ಕಂಠೇಶ್ವರ ದೇವಾಲಯ.


27) ಕರ್ನಾಟಕದ ಅತಿ ಎತ್ತರವಾದ ಶಿಖರ ಯಾವುದು?          

 👉 - ಮುಳ್ಳಯ್ಯನ ಗಿರಿ.


28) ಮೈಸೂರು ಅರಮನೆಯ ಹೆಸರೇನು?      

 👉 - ಅಂಬಾವಿಲಾಸ ಅರಮನೆ.


29) ಕರ್ನಾಟಕಕ್ಕೇ ಮೊದಲು ಕಾಫಿ ಬೀಜವನ್ನು ತಂದವರು ಯಾರು?   

👉- ಬಾಬಾ ಬುಡನ್ ಸಾಹೇಬ.


30) "ಕರ್ಣಾಟಕದ ಮ್ಯಾಂಚೆಸ್ಟಾರ್ " ಎಂದು ಯಾವ ಜಿಲ್ಲೆಯನ್ನು ಕರೆಯಲಾಗುತ್ತದೆ?    

👉- ದಾವಣಗೆರೆ.


31) ಕರ್ನಾಟಕದಲ್ಲಿ ಅತಿಹೆಚ್ಚು ಮಳೆ ಬೀಳುವ ಪ್ರದೇಶ ಯಾವುದು?        

 👉 - ಆಗುಂಬೆ.


32) ಕರ್ನಾಟಕದ ಅತಿ ಚಿಕ್ಕ ಜಿಲ್ಲೆ ಯಾವುದು?     

👉      ಬೆಂಗಳೂರು ನಗರ ಜಿಲ್ಲೆ.


33) ಕರ್ನಾಟಕದ ಮೊದಲ ಉಪಲಬ್ದ ಶಾಸನ ಯಾವುದು?       

👉  - ಹಲ್ಮಿಡಿ ಶಾಸನ.


34) ಕರ್ನಾಟಕದ ರಾಜ್ಯ ಪಕ್ಷಿ ಯಾವುದು?  

👉     - ನೀಲಕಂಠ ಪಕ್ಷಿ.


35) ಕರ್ನಾಟಕದ ಮೊದಲ ಮುಖ್ಯಮಂತ್ರಿ ಯಾರು?   

👉    - ಕೆ.ಸಿ.ರೆಡ್ಡಿ.


36) ಕರ್ನಾಟಕದ ಮೊದಲ ರಾಜ ಪ್ರಮುಖರು (ರಾಜ್ಯಪಾಲರು) ಯಾರು?    

 👉- ಶ್ರೀ ಜಯಚಾಮರಾಜ ಒಡೆಯರು.


37) ಕರ್ನಾಟಕದ ಮೊದಲ ಕವಯತ್ರಿ ಯಾರು?  

👉    - ಅಕ್ಕಮಹಾದೇವಿ.


38) ಕನ್ನಡದ ಮೊದಲ ಉಪಲಬ್ದ ಗದ್ಯಕೃತಿ ಯಾವುದು?             

 👉   - ವಡ್ಡರಾದನೆ.


39) ಕರ್ನಾಟಕದ ಮೊದಲ ವಿಶ್ವವಿದ್ಯಾನಿಲಯ ಯಾವುದು?        

 👉- ಮೈಸೂರು ವಿಶ್ವವಿಧ್ಯಾನಿಲಯ.


40)ಕನ್ನಡದ ಮೊದಲ ವ್ಯಾಕರಣ ಗ್ರಂಥ ಯಾವುದು?ಬರೆದವರು ಯಾರು?

👉 -"ಕೇಶಿರಾಜ ವಿರಚಿತ" "ಶಬ್ದಮಣಿ ದರ್ಪಣಂ"


41) "ಕರ್ನಾಟಕ ಶಾಸ್ತ್ರೀಯಾ ಸಂಗೀತ"ದ ಪಿತಾಮಹ ಯಾರು?     

 👉- ಪುರಂದರ ದಾಸರು.


42) ಕರ್ನಾಟಕದ ಯಾವ ಜಿಲ್ಲೆಯಲ್ಲಿ ಉಷ್ಣ ವಿದ್ಯುತ್ ಸ್ಥಾವರವಿದೆ?   

👉- ರಾಯಚೂರು ಜಿಲ್ಲೆ.


43) ಕರ್ನಾಟಕದ ರೇಷ್ಮೆ ಜಿಲ್ಲೆ ಯಾವುದು?      

 👉 - ರಾಮನಗರ.


44) ಕರ್ನಾಟಕದ ಸಕ್ಕರೆ ಜಿಲ್ಲೆ ಯಾವುದು?    

 👉   - ಮಂಡ್ಯ ಜಿಲ್ಲೆ.


45) ಕಾವೇರಿ ನದಿಯು ತನ್ನ ಪಾತ್ರದಲ್ಲಿ ಎಷ್ಟು ಜಲಪಾತಗಳನ್ನು

 ಸೃಷ್ಟಿಸುತ್ತದೆ? ಅವು ಯಾವುದು?

👉-3 ಜಲಪಾತಗಳು 

1- ಚುಂಚನಕಟ್ಟೆ ಜಲಪಾತ

2- ಶಿವನಸಮುದ್ರ 

3- ಹೋಗನೆಕಲ್ ಜಲಪಾತ


46) ಕರ್ನಾಟಕ ರಾಜ್ಯದ ಧ್ವಜದಲ್ಲಿರುವ ಬಣ್ಣಗಳ ಸಂಕೇತ ಏನು?

👉-ಹಳದಿ: ಶಾಂತಿಯ ಸಂಕೇತ.ಕೆಂಪು: ಕ್ರಾಂತಿಯ ಸಂಕೇತ


47) ರಾಷ್ಟ್ರ ಧ್ವಜವನ್ನು ನೇಯುವ ಏಕಮಾತ್ರ ಸ್ಥಳ ಕರ್ನಾಟಕದಲ್ಲಿದೆ. ಇದು ಯಾವ ಊರು? 

👉   - ಗರಗ,[ ಈಗ  ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ( KKGSS ) ಇದು ಧಾರವಾಡ ಜಿಲ್ಲೆ, ಹುಬ್ಬಳ್ಳಿಯ ಬೆಂಗೇರಿ ಎನ್ನುವ ಹಳ್ಳಿಯಲ್ಲಿದೆ. ]


48) ಕರ್ನಾಟಕದ ಯಾವ ಜಿಲ್ಲೆಗೆ ರೈಲ್ವೆ ಮಾರ್ಗವಿಲ್ಲ?          

 👉  - ಕೊಡಗು.


49) ಕರ್ನಾಟಕದ ಅತಿದೊಡ್ಡ ಅಣೆಕಟ್ಟು ಯಾವುದು?     

 👉 - ಲಿಂಗನಮಕ್ಕಿ ಅಣೆಕಟ್ಟು.


50) ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟವರು ಯಾರು?      

 👉- ಕುವೆಂಪು.


  💐💐💐💐💐💐💐💐💐💐💐💐💐💐💐💐💐💐💐



Post a Comment

0 Comments

Important PDF Notes

Ad Code