ಹಿಂದೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಇತಿಹಾಸ ಪ್ರಶ್ನೋತ್ತರಗಳು.
1. ಕರ್ನಾಟಕ ರಾಜ್ಯ( ಮೈಸೂರು) ದ ಪ್ರಥಮ ಮುಖ್ಯಮಂತ್ರಿ ಯಾರು?
*ಕೆಸಿ ರೆಡ್ಡಿ*
2.ಪ್ರಥಮ ಕನ್ನಡ ಶಾಸನ?
*ಹಲ್ಮಿಡಿ ಶಾಸನ*
3."ಇಲ್ಬರ್ಟ್ ಬಿಲ್' ವಿವಾದಕ್ಕೆ ಸಂಬಂಧಿಸಿದ ವೈಸರಾಯರು?
*ಲಾರ್ಡ್ ರಿಪ್ಪನ್*
4.ಯಾವ ಕ್ರಾಂತಿಕಾರಿ ಓರ್ವ ತತ್ವಜ್ಞಾನಿಯಾಗಿ ಬದಲಾದರು?
*ಅರವಿಂದ್ ಘೋಷ್*
5.1922 ಫೆಬ್ರವರಿ 5ರಂದು ನಡೆದ ಚೌರಾ ಚೌರಿ ಘಟನೆ ನಡೆದ ಸ್ಥಳ?
*ಉತ್ತರಪ್ರದೇಶದ ಗೋರ್ಖಪೂರ್*
6.ಗಡಿನಾಡಿನ ಗಾಂಧಿ ಎಂದು ಜನಪ್ರಿಯರಾದವರು ಯಾರು?
*ಖಾನ್ ಅಬ್ದುಲ್ ಗಫಾರ್ ಖಾನ್*
7.ಚಿತ್ರಾಂಗ ಶಸ್ತ್ರಗಾರ ದಾಳಿಯ ಹಿಂದಿದ್ದ ಆಲೋಚನೆಯ ಕೂಸು ಯಾವುದಾಗಿತ್ತು?
*ಸೂರ್ಯ ಸೇನಾ*
8.1929 ರ ಲಾಹೋರ್ ಕಾಂಗ್ರೆಸ್ ಅಧಿವೇಶನದಲ್ಲಿ ಪೂರ್ಣ ಸ್ವರಾಜ್ಯವನ್ನು ಘೋಷಿಸಿದವರು?
*ಜವಾಹರಲಾಲ್ ನೆಹರು*
9.ವಿಜಯಪುರದ ಆದಿಲ್ ಶಾಹಿ ವಂಶ ಸ್ಥಾಪಕ?
*ಯೂಸುಫ್ ಆದಿಲ್ ಶಾ*
10. ಶಂಕರಾಚಾರ್ಯರು ಜನಪ್ರಿಯ ತತ್ವ?
*ಅದ್ವೈತವ*
11.ಶ್ರೇಷ್ಠ ದೊರೆ ಕೃಷ್ಣದೇವರಾಯ ವಿಜಯನಗರ ಸಾಮ್ರಾಜ್ಯ ಆಳಿದ ಕಾಲ?
*1509-1529*
12. ಬ್ರಿಟಿಷರು ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ನಿರ್ಮಾಣಮಾಡಿದ ಮೊದಲ ಕೋಟೆ ಯಾವುದು?
*ಫೋರ್ಟ್ ಸೇಂಟ್ ಜಾರ್ಜ್*
13.ಭಾರತದ ನವೋದಯ ಜನಕ ಎಂದು ಯಾರನ್ನು ಕರೆಯುತ್ತಾರೆ?
*ರಾಜಾರಾಮ್ ಮೋಹನ್ ರಾಯ್*
🌺🌺🌺
14.ಕರ್ನಾಟಕದ ಶ್ರವಣಬೆಳಗೊಳದ ಪಟ್ಟಣದಲ್ಲಿ ನಡೆದ ಮಹಾಮಸ್ತಾಭಿಷೇಕ ಕಾರ್ಯಕ್ರಮ ಸಂಬಂಧಿಸಿರುವುದು?
*ಬಾಹುಬಲಿ*
15.1954 ರಲ್ಲಿ ಪಾಂಡಿಚೇರಿಯ ಸ್ವತಂತ್ರವಾಗುವ ಮೊದಲು ಯಾವ ಯುರೋಪಿಯನರ ಅಧಿಕಾರವು ಅದನ್ನು ಆಕ್ರಮಿಸಿಕೊಂಡಿತ್ತು?
*ಫ್ರೆಂಚರು*
16.ಯಾವ ವೇದಗಳಲ್ಲಿ ಮಾಂತ್ರಿಕ ಯಂತ್ರಗಳ( ಮಾಟ ಮಂತ್ರ) ಬಗ್ಗೆ ಹೇಳುತ್ತದೆ?
*ಅಥರ್ವಣ ವೇದ*
17.ಔರಂಗಜೇಬನಿಂದ ಮರಣದಂಡನೆಗೆ ಒಳಗಾದ ಸಿಖರ ಗುರು ಯಾರು?
*ತೇಜ್ ಬಹದ್ದೂರ್*
18. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ಸಿನ ಮೊದಲ ಮಹಿಳಾ ಅಧ್ಯಕ್ಷೆ ಯಾರು?
*ಅನಿಬೆಸೆಂಟ್*
19.ಒಬ್ಬಂಟಿಯಾಗಿ ಸತ್ಯಾಗ್ರಹ ಮಾಡುವುದಕ್ಕೆ ಆಯ್ಕೆಯಾದ ಮೊದಲ ಸತ್ಯಾಗ್ರಹಿ ಯಾರು?
*ವಿನೋಬ ಬಾವೆ*
20.ಗೀತಗೋವಿಂದ ಪುಸ್ತಕವನ್ನು ಬರೆದವರು?
*ಜಯದೇವ*
21.ಪಟ್ಟದಕಲ್ಲು ಮತ್ತು ಐಹೊಳೆ ಸುಂದರ ದೇಗುಲಗಳು ನಿರ್ಮಿಸಿದವರು ಯಾರು
*ಬಾದಾಮಿ ಚಾಲುಕ್ಯರು*
22.ಕಲ್ಯಾಣಿ ಚಾಲುಕ್ಯರಲ್ಲಿ "ಜಗದೇಕ ಮಲ್ಲ" ಎಂಬ ಬಿರುದು ಪಡೆದವರು?
*ಎರಡನೆಯ ಜಯಸಿಂಹ *
23.ಬಾರ್ಡೋಲಿ ಸತ್ಯಾಗ್ರಹದ(1928) ನಾಯಕ ಯಾರಾಗಿದ್ದರು?
*ಸರ್ದಾರ್ ವಲ್ಲಬಾಯ್ ಪಟೇಲ್*
24.ಅಜಂತಾ ಗುಹೆಗಳು ಎಲ್ಲಿವೆ?
*ಮಹಾರಾಷ್ಟ್ರ*
25.1946 ರಲ್ಲಿ ಭಾರತಕ್ಕೆ ಆಗಮಿಸಿದ ಕ್ಯಾಬಿನೆಟ್ ಮಿಷನ್ ಯಾರ ಮುಂದಾಳತ್ವದಲ್ಲಿ ಇತ್ತು?
*ಲಾರ್ಡ್ ಫೆಥಿಕ್ ಲಾರೆನ್ಸ್*
26.ಗ್ರಾಂಡ್ ಟ್ರಂಕ್ ರಸ್ತೆ ಯನ್ನು ಯಾವ ಅಧಿಕಾರಿಯ ಆಳ್ವಿಕೆಯಲ್ಲಿ ನಿರ್ಮಿಸಲ್ಪಟ್ಟಿತು?
*ಶೇರ್ ಷಾ ಸೂರಿ*
🌼🌼🌼
27.ಮರಾಠ ಸಾಮ್ರಾಜ್ಯ ದಲ್ಲಿ ಮಂತ್ರಿಮಂಡಲದಲ್ಲಿ "ಪ್ರಧಾನಮಂತ್ರಿಯನ್ನು" ಎಂದು ಕರೆಯುತ್ತಿದ್ದರು?
*ಪೇಶ್ವೆಗಳು*
28.ಬೀದರಿನಲ್ಲಿ ಪ್ರಸಿದ್ಧವಾದ "ಮದರಸ" ಸ್ಥಾಪಿಸಿದವರು?
*ಮಹಮ್ಮದ್ ಗವಾನ್*
29.ಯಾರ ಅರಸರ ಕಾಲದಲ್ಲಿ ಚೀನಾದ ಬೌದ್ಧ ಯಾತ್ರಿಕ "ಹುಯೆನ್ ತ್ಸಾಂಗ್" ಕರ್ನಾಟಕ ಭೇಟಿ ನೀಡಿದ?
*ಚಾಲುಕ್ಯರ ಸಾಮ್ರಾಜ್ಯದ ಎರಡನೇ ಪುಲಿಕೇಶಿ*
30. "ಮೃಚ್ಛಕಟಿಕ" ಅಥವಾ ಲಿಟ್ಟಲ ಕ್ಲೇ ಕಾರ್ಟ್ ಅನ್ನು ಬರೆದ ಕವಿ?
*ಶೂದ್ರಕ*
31. ಉತ್ತರ ಭಾರತದಲ್ಲಿ ರಾಷ್ಟ್ರಕೂಟ ಸಾಮ್ರಾಜ್ಯ ದೊಡನೆ ಸ್ಪರ್ಧಿಸಲು ಮತ್ತು ಪ್ರಬಲವಾಗಿದ್ದವರು?
*ಪಾಲರು ಮತ್ತು ಪ್ರತಿಹಾರರು*
32.ಚಿತ್ತೋಡದ ಪ್ರಖ್ಯಾತ ವಿಜಯಸ್ಥಂಬ ಯಾರ ಕಾಲದಲ್ಲಿ ನಿರ್ಮಾಣವಾಯಿತು?
*ಗುಹಿಲರು*
33. "ಮಾಡು ಇಲ್ಲವೇ ಮಡಿ" ಎಂಬ ಸ್ಲೋಗನ್ ಹಿಡಿದವರು?
*ಮಹಾತ್ಮ ಗಾಂಧೀಜಿ*
34. ಹರಪ್ಪದ ಯಾವ ಸ್ಥಳದಲ್ಲಿ ಅಕ್ಕಿಯ ಉಳಿಮೆ ಇತ್ತು?
*ಲೋಥಾಲ್*
35.ಕಾಳಿದಾಸನು ಯಾವ ರಾಜನ ಆಸ್ಥಾನದಲ್ಲಿದ್ದನು?
*ಎರಡನೇ ಚಂದ್ರಗುಪ್ತ*
36.ಬ್ರಿಟಿಷರ ಭೂಕಂದಾಯ ನೀತಿಗಳಿಂದ ಭಾರತದ ರೈತರು "ಸಾಲದಲ್ಲೇ ಹುಟ್ಟಿ ಸಾಲದಲ್ಲೇ ಬದುಕಿ ಸಾಲದಲ್ಲಿ ಸತ್ತರು" ಎಂದು ಹೇಳಿದವರು?
*ಚಾರ್ಲ್ಸ್ ಮೇಕಾಪ್*
37. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಅಶೋಕನ ಶಾಸನವನ್ನು ಪತ್ತೆ ಮಾಡಿದವರು?
*ಚಾಲ್ಸ್ ಬೇಡನ್*
38.ಮೊದಲೇ ಕರ್ನಾಟಿಕ್ ಯುದ್ಧ ಯಾವ ಒಪ್ಪಂದ ಮೂಲಕ ಕೊನೆಗೊಂಡಿತ್ತು?
*ಎಕ್ಸ-ಲಾ-ಚಾಪೆಲ್*
39.ರೈತವಾರಿ ಪದ್ಧತಿಯನ್ನು "ಬಾರಾಮಹಲ್" ಪ್ರಾಂತ್ಯದಲ್ಲಿ ಮೊದಲಿಗೆ ಜಾರಿಗೊಳಿಸಿದವರು?
*ಅಲೆಗ್ಸಾಂಡರ್ ರೀಡ್*
🌸🌸🌸
40.1893 ರಲ್ಲಿ ಮಹಾತ್ಮ ಗಾಂಧೀಜಿ ದಕ್ಷಿಣ ಆಫ್ರಿಕಾದ ನಟಾಲಿಗೆ ಹೋಗಲು ಕಾರಣ?
*ದಾದಾ ಅಬ್ದುಲ್ ಮತ್ತು ಕಂಪನಿಯ ವಕಾಲತ್ತು ವಹಿಸಲು*
41.ಮಂದಗಾಮಿಗಳ ಗುಂಪು ಸರಿಯಾದದು?
*ಎಂಜಿ ರಾನಡೆ,
ಸುರೇಂದ್ರನಾಥ್ ಬ್ಯಾನರ್ಜಿ,
ಗೋಪಾಲಕೃಷ್ಣ ಗೋಖಲೆ,
ದಾದಾಬಾಯಿ ನವರೋಜಿ,*
42.1857 ರಲ್ಲಿ ನಡೆದ ದಂಗೆಯಲ್ಲಿ ನಾನಾ ಸಾಹೇಬರು ಕೆಳಕಂಡ ಯಾವ ಸ್ಥಳದಿಂದ ಬಂದವರಾಗಿರುತ್ತಾರೆ?
*ಕಾನ್ಪುರ್*
43.ನರ್ಮದಾ ನದಿಯ ದಂಡೆಯ ಮೇಲೆ ನಡೆದ ಕದನದಲ್ಲಿ ರಾಜ ಹರ್ಷವರ್ಧನನನ್ನು ಸೋಲಿಸಿದ ಚಾಲುಕ್ಯ ದೊರೆ ಯಾರು?
*ಇಮ್ಮಡಿ ಪುಲಿಕೇಶಿ*
44. 1857 ರ ಪ್ರಥಮ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಭಾರತದ ಗವರ್ನರ್ ಜನರಲ್ ಯಾರಾಗಿದ್ದರು?
*ಲಾರ್ಡ್ ಕ್ಯಾನಿಂಗ್*
45.ಸಂಗಮ ಸಾಹಿತ್ಯವು--- ಆಗಿದೆ?
*ದಕ್ಷಿಣ ಭಾರತದ ಪ್ರಾಚೀನ ಇತಿಹಾಸದ ಗುಣ ಲಕ್ಷಗಳನ್ನು ಹೇಳುವ ಮುಂಚಿನ ತಮಿಳು ಸಾಹಿತ್ಯ*
🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵

0 Comments