ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಅರ್ಥಶಾಸ್ತ್ರದ ಪ್ರಮುಖ ಪ್ರಶ್ನೋತ್ತರಗಳು
ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತ
🔥ಇಂಪಾರ್ಟೆಂಟ್ ನೋಟ್ ಮಾಡಿಕೊಳ್ಳಿ👇
➤ ಸರ್ ಎಂ ವಿಶ್ವೇಶ್ವರಯ್ಯ ನವರು ಸ್ಥಾಪಿಸಿದ ಬ್ಯಾಂಕ್..?
– ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್
➤ SAARC ನ ಪ್ರಧಾನ ಕಚೇರಿ..?
– ಕಟ್ಮಂಡು
➤ ವಿಶ್ವ ಆರೋಗ್ಯ ಸಂಸ್ಥೆಯ ಕೇಂದ್ರ ಕಚೇರಿ..?
- ಜಿನಿವಾ
➤ ಭಾರತದ ಹತ್ತು ರೂಪಾಯಿ ನೋಟಿನಲ್ಲಿ ಯಾರ ಸಹಿ ಇರುತ್ತದೆ..?
- RBI ಗವರ್ನರ್( “ಒಂದು ರೂಪಾಯಿ” ಮೇಲೆ ಹಣಕಾಸು ಕಾರ್ಯದರ್ಶಿ ಇಲಾಖೆ ಸಹಿ ಇರುತ್ತೆ,)
➤ಕಳಪೆ ಮಟ್ಟದ ವಸ್ತುಗಳು ಬೆಲೆ ಕುಸಿದರೆ ಅದರ ಬೇಡಿಕೆ..?
– ಹೆಚ್ಚುತ್ತದೆ
➤ ನವರತ್ನ ವಿಭಾಗದಲ್ಲಿ ಎಷ್ಟು ಸಾರ್ವಜನಿಕ ವಲಯ ಕಟಕ ಗಳಿವೆ..?
– 11
➤ ILO ಪ್ರಧಾನ ಕಛೇರಿ ಇರುವುದು..?
– ಜಿನಿವಾ
➤ “Wall Street” ಎಂದರೆ ಯಾವುದನ್ನು ಅರ್ಥೈಸಬಹುದು..?
- ನ್ಯೂಯಾರ್ಕ್ ಷೇರು ಮಾರುಕಟ್ಟೆ ಇರುವ ರಸ್ತೆ
🌼🔥🌼🔥🌼🔥🌼
➤ ಪಂಚವಾರ್ಷಿಕ ಯೋಜನೆಯ ಕಲ್ಪನೆಯನ್ನು ಭಾರತಕ್ಕೆ ಮೊದಲು ಪರಿಚಯಿಸಿದವರು..?
– ಜವಾಹರಲಾಲ್ ನೆಹರು
➤ಭಾರತದಲ್ಲಿ ನೋಟುಗಳ ಮುದ್ರಣ ಹಾಗೂ ಪೂರೈಕೆಯಾಗುವುದು..?
- ಭಾರತೀಯ ರಿಸರ್ವ್ ಬ್ಯಾಂಕ್
➤ಶೇರು ಸೂಚ್ಯಂಕದಲ್ಲಿ ಏರಿಕೆ ಎಂದರೆ..?
- ಮುಂಬೈ ಷೇರು ವಿನಿಮಯ ಕೇಂದ್ರದಲ್ಲಿ ದಾಖಲಾಗಿರುವ ಕಂಪನಿಗಳ ಷೇರು ಬೆಲೆಗಳ ಏರಿಕೆ
➤ 20ವರ್ಷಗಳ ಕಾರ್ಯಕ್ರಮವನ್ನು ಮೊದಲಿಗೆ ಜಾರಿಗೆ ತಂದವರು..?
-ಇಂದಿರಾಗಾಂಧಿಯವರು
➤ ಭಾರತೀಯ ಯೋಜನಾ ಆಯೋಗದ ಮೊದಲ ಅಧ್ಯಕ್ಷರಾಗಿದ್ದವರು..?
- ಜವಾಹರಲಾಲ್ ನೆಹರು
➤ “The Argumentative India” ಇದು ಯಾರ ಆತ್ಮಕಥನ..?
- ಅಮರ್ತ್ಯಸೇನ
➤ ಯಾರನ್ನು ಹಸಿರು ಕ್ರಾಂತಿಯ ಪಿತಾಮಹ ಎಂದು ಕರೆಯುತ್ತಾರೆ..?
- ಎಂ ಎಸ್ ಸ್ವಾಮಿನಾಥನ್
➤ “ಆಪರೇಷನ್ ಫಡ್” ಎಂಬುದು ಯಾವುದಕ್ಕೆ ಸಂಬಂಧಿಸಿದೆ..?
- ಹಾಲು ಉತ್ಪಾದನೆ
➤ ಹಣದ ಅಪಮೌಲ್ಯ ಎಂದರೆ..?
– ಅಂತರಾಷ್ಟ್ರೀಯವಾಗಿ ಪ್ರಾಮುಖ್ಯತೆ ಹೊಂದಿ ಹಣದೊಂದಿಗೆ ಹೋಲಿಸಿದಾಗ ಹಣದ ಮೌಲ್ಯ ಕಡಿಮೆಯಾಗುವುದು.
➤ ಯುನಿಸೆಫ್(UNICEF) ವಿಸ್ತರಣೆ..?
– ಯುನೈಟೆಡ್ ನೇಷೆನ್ಸ್ ಇಂಟರ್ನ್ಯಾಷನಲ್ ಚಿಲ್ಡ್ರನ್ ಎಮರ್ಜೆನ್ಸಿ ಫಂಡ್.
🌼🔥🌼🔥🌼🔥🌼
➤ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರ ಸಂಖ್ಯೆ ಎಷ್ಟು..?
– 5
➤ ಭಾಗ್ಯಲಕ್ಷ್ಮಿ ಯೋಜನೆ ಎಂದರೆ..?
– ಹೆಣ್ಣುಮಕ್ಕಳಿಗೆ ವಿಮಾ ಸೌಲಭ್ಯ
➤ ನೀಲಿ ಕ್ರಾಂತಿ ಯಾವ ಪದಾರ್ಥದ ಉತ್ಪಾದನೆ ಬಗ್ಗೆ ಸೂಚಿಸುತ್ತದೆ..?
– ಮೀನುಗಳು
➤ ಭಾರತೀಯ ಆರ್ಥಿಕ ವರ್ಷ ಆರಂಭವಾಗುವುದು..?
– ಒಂದನೇ ಎಪ್ರಿಲ್
➤ ಜವಾಹರಲಾಲ್ ರೋಜಗಾರ್ ಯೋಜನೆ ಉದ್ದೇಶ..?
- ಗ್ರಾಮೀಣ ಜನರಿಗೆ ಕೆಲಸ ದೊರೆಯುವಂತೆ ಮಾಡುವುದು
➤ ವಿಶ್ವಸಂಸ್ಥೆ ಅಸ್ತಿತ್ವಕ್ಕೆ ಬಂದ ವರ್ಷ..?-
1945 ಅಕ್ಟೋಬರ್ 24
➤ ಮಲೇಶಿಯಾ ದೇಶದ ಹಣದ ಹೆಸರು..?
– ರಿಂಗಿಟನ್
➤ ಭಾರತದಲ್ಲಿ ಅತಿ ದೊಡ್ಡ ಸಾರ್ವಜನಿಕ ರಂಗದ ಬ್ಯಾಂಕ್ ಯಾವುದು..? –
ಭಾರತೀಯ ಸ್ಟೇಟ್ ಬ್ಯಾಂಕ್.
➤ ಬ್ಯಾಂಕುಗಳ ಬ್ಯಾಂಕ್ ಎಂದು ಯಾವುದಕ್ಕೆ ಕರೆಯುತ್ತಾರೆ..?
– RBI
➤ ಶ್ವೇತ ಕ್ರಾಂತಿ ಹರಿಕಾರ..?
– ವರ್ಗೀಸ್ ಕುರಿಯನ್
🌼🔥🌼🔥🌼🔥🌼
➤ “ಸಂಪತ್ತು ಬರಿದಾಗಿ ಸುವಿಕೆ” ಸಿದ್ಧಾಂತ ಮುಖ್ಯ ಪ್ರವರ್ತಕ ಯಾರು..?
– ದಾದಾಬಾಯಿ ನವರೋಜಿ
➤ ವಿಶ್ವ ಅಭಿವೃದ್ಧಿ ವರದಿಯನ್ನು ಯಾವ ಸಂಸ್ಥೆಯು ಪ್ರಕಟಿಸುತ್ತದೆ..?
– ವಿಶ್ವಬ್ಯಾಂಕ್.
➤ ಯಾವ ಸಂಸ್ಥೆಯು ವಿಶ್ವಸಂಸ್ಥೆಯ ಪ್ರಮುಖ ಅಂಗವಲ್ಲ..? – ಅಂತರಾಷ್ಟ್ರೀಯ ಹಣಕಾಸು ನಿಧಿ.
➤ ಯಾವುದು ರಾಜ್ಯಗಳ ಮುಖ್ಯ ಆದಾಯ..?
– ಮಾರಾಟ ತೆರಿಗೆ
➤ ಭಾರತದ ಜನಗಳ ಮುಖ್ಯ ಉದ್ಯೋಗ..?
– ಕೃಷಿ
➤ ಸ್ವಚ್ಛ ಭಾರತ ಅಭಿಯಾನ ಜಾರಿಗೊಳಿಸಿದ ದಿನಾಂಕ..? – ಅಕ್ಟೋಬರ್ 2, 2014
➤ “ಬುಲ್ ಮತ್ತು ಬೇರಸ್” ಯಾವುದಕ್ಕೆ ಸಂಬಂಧಿಸಿದೆ..?
– ಷೆರು ಮಾರುಕಟ್ಟೆ
➤ “ಕರಡಿ” ಮತ್ತು “ಗೂಳಿ” ಎಂಬ ಪದಗಳು ಯಾವುದರಲ್ಲಿ ಬಳಸುತ್ತಾರೆ..?
ಷೇರು ಮಾರುಕಟ್ಟೆ
➤ “ಜೀವ ನಿರೀಕ್ಷಿಸುವಿಕೆ” ಎಂದರೆ..?
- ಮನುಷ್ಯನ ಸರಾಸರಿ ಬದುಕಿವಿಕೆಯ ಕಾಲ
➤ ವಿಶ್ವ ವ್ಯಾಪಾರ ಸಂಘಟನೆಯ ಮುಖ್ಯ ಕಚೇರಿ..?
– ಜಿನಿವಾ
🌼🔥🌼🔥🌼🔥🌼🔥
➤ ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಜಿಲ್ಲೆ..?
– ದಕ್ಷಿಣ ಕನ್ನಡ
➤ “ವೆಲ್ತ್ ಆಫ್ ನೇಷನ್ಸ್” ಅರ್ಥಶಾಸ್ತ್ರ ಗ್ರಂಥ ಪುಸ್ತಕ ಕರ್ತೃ ಯಾರು..?
– ಅಡಂಸ್ಮಿತ್
➤ ಭಾರತದ ರಿಜರ್ವ್ ಬ್ಯಾಂಕಿನ ಗವರ್ನರ್ ಗಳ ಅಧಿಕಾರವಧಿ..? – ಮೂರು ವರ್ಷಗಳು
➤ ಹೊಸ 2000 ರೂ ಕರೆನ್ಸಿಯ ನೋಟುಗಳ ಮೇಲೆ ಅದರ ಮೌಲ್ಯವನ್ನು ಎಷ್ಟು ಭಾಷೆಯಲ್ಲಿ ಬರೆದಿರುತ್ತಾರೆ..?
– 15
➤ ಭಾರತೀಯ ಅರ್ಥವ್ಯವಸ್ಥೆಯಲ್ಲಿ ಕೃಷಿಯನ್ನು ಅವಲಕ್ಕಿ ಸೇರಿಸಲಾಗಿದೆ..?
– ಪ್ರಾಥಮಿಕ ವಲಯ
➤ ಹಣದುಬ್ಬರ ವೆಂದರೆ..?
– ಸಾಮಾನ್ಯ ಬೆಲೆ ಸೂಚಿಯಲ್ಲಿ ಏರಿಕೆ
➤ ಯಾವ ಬ್ಯಾಂಕು “ATM” ಅನ್ನು ಮೊದಲ ಬಾರಿಗೆ ಭಾರತಕ್ಕೆ ಪರಿಚಯಿಸಿತು..?
– HSBC ಬ್ಯಾಂಕ್
➤ PAN ನ ವಿಸ್ತರ ರೂಪ..?
-ಪರ್ಮೆಂಟ್ ಅಕೌಂಟ್ ನಂಬರ್
➤ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಇಲಾಖೆ ಇರುವ ನಾಮಂಕಿತ..?
– one state Many world
➤ ಯಾವುದು ಬಂಡವಾಳ ಮಾರುಕಟ್ಟೆಯ ನಿಯಂತ್ರಕ ಆಗಿರುತ್ತದೆ..?
– ಸಿಬಿ
ಸ್ಪರ್ಧಾತ್ಮಕ ಪರೀಕ್ಷೆಗೆ ಅಧ್ಯಯನ ನಡೆಸಲು ಸಹಕಾರಿಯಾದ ಎಲ್ಲ ಪಿಡಿಎಫ್ ನೋಟ್ಸ್ ಗಳನ್ನು ಚಾಣಕ್ಯ ಕಣಜ ವೆಬ್ಸೈಟ್ ನಲ್ಲಿ ಉಚಿತವಾಗಿ ನೀಡಲಾಗಿದೆ/ನೀಡಲಾಗುತ್ತಿದೆ ಕೂಡ.
Chanakyakanaja website gives UPSC, RRB, KPSC , SSC, FDA, SDA, PDO, PSI, Police Constable, TET,PDF Notes, Job News, PDF Books for KPSC, ...etc ಹಾಗಾಗಿ ಸ್ಪರ್ಧಾ ಮಿತ್ರರೇ ದಿನಾಲು ಚಾಣಕ್ಯ ಕಣಜ ವೆಬ್ ತಾಣಕ್ಕೆ ಬೇಟಿ ನಿಡಿ.
🌼🔥🌼🔥🔥🌼🔥
0 Comments