Kannada Literature One Sentence Question Answers for VAO and PDO Communication Paper Part-01
ಹಾಯ್ ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ..!! ಚಾಣಕ್ಯ ಕಣಜ ವೆಬ್ ತಾಣಕ್ಕೆ ತಮಗೆಲ್ಲ ಸ್ವಾಗತ.......!!
ಚಾಣಕ್ಯ ಕಣಜ ಸ್ಪರ್ಧಾತ್ಮಕ ಪರೀಕ್ಷೆಗೆ ಅಧ್ಯಯನ ನಡೆಸಲು ಸಹಕಾರಿಯಾದ ಎಲ್ಲ ಪಿಡಿಎಫ್ ನೋಟ್ಸ್ ಗಳನ್ನು ಚಾಣಕ್ಯ ಕಣಜ ವೆಬ್ಸೈಟ್ ನಲ್ಲಿ ಉಚಿತವಾಗಿ ನೀಡಲಾಗಿದೆ/ನೀಡಲಾಗುತ್ತಿದೆ ಕೂಡ. ಅವುಗಳ ಸದುಪಯೋಗ ಪಡೆದುಕೊಳ್ಳಿ. ಹಾಗೂ ಕನ್ನಡ ಸಾಹಿತ್ಯದ ಒಂದು ವಾಕ್ಯದ ಪ್ರಶ್ನೋತ್ತರಗಳು VAO ಮತ್ತು PDO ಸಂವಹನ ಪರೀಕ್ಷೆಗೆ ತುಂಬಾ ಉಪಯುಕ್ತ ಅವುಗಳ ಸದುಪಯೋಗ ಪಡೆದುಕೊಳ್ಳಿ.
1➤ ಚಿಮಣ ಪಾತ್ರ ಇರುವ ಕಾದಂಬರಿ ಯಾವುದು?
2➤ 'ಅರ್ಥಾಲಂಕಾರ ರಹಿತಾ ವಿಧವೇವ ಸರಸ್ವತೀ'ಈ ಹೇಳಿಕೆ ಇರುವುದು.
3➤ ಶ್ರವಣ ಬೆಳಗೊಳದ ಶಾಸನದಲ್ಲಿ ಈ ಮುನಿಯ ಉಲ್ಲೇಖವಿದೆ.
4➤ ಏಕೈಕ ಹಸ್ತಪ್ರತಿ ಬಳಸಿ ಸಂಪಾದಿತವಾದ ಕೃತಿ ಯಾವುದು?
5➤ ಭಾರತೀಯ ಶಾಸನ ಸಾಹಿತ್ಯ ಪಿತಾಮಹ
6➤ 'ನಾನು ಯೊಚಿಸಬಲ್ಲೆ ಆದುದರಿಂದ ನಾನಿದ್ದೇನೆ"
7➤ ಮುದ್ದಣನ ರತ್ನಾವಳಿ ಎನ್ನುವುದು?
8➤ ಗೋಪಾಲಕೃಷ್ಣ ಅಡಿಗರ ಪಂಪ ಪ್ರಶಸ್ತಿ ಪಡೆದ ಕೃತಿ ಯಾವುದು?
9➤ ವೈಶ್ರವಣ' ಅರಸನ ಬಗ್ಗೆ ಉಲ್ಲೇಖವಿರುವ ಕೃತಿ ಯಾವುದು?
10➤ ಮಲುಹಣ ಮಲುಹಣಿಯರ ಪ್ರಣಯ ಜೀವನ ಕುರಿತು ಇರುವ ಹರಿಹರನ ರಗಳೆ ಯಾವುದು?
11➤ ಕಬ್ಬ ಹೇಳಲೇ ಸರಸ್ವತಿಯೇ ಈ ಪಾದದಲ್ಲಿರುವ ಛಂದೋಬಂಧ
12➤ ಸ್ತ್ರೀ ಕೇಂದ್ರಿತ ಚಿಂತನೆಗೆ ಅಭಿವ್ಯಕ್ತಿಯನ್ನು ಕೊಟ್ಟ ಲೇಖಕಿ ಯಾರು?
13➤ ಇದೊಂದು ರೂಪಾಂತರಿತ ಕವಿತೆಯಾಗಿದೆ.
14➤ ಕಂದದಲ್ಲಿ ೧,೩,೫,೭ ನೇಯ ಸ್ಥಾನದಲ್ಲಿ ಈ ಗಣ ಬರಬಾರದು
15➤ 'ಓದುವ ಕಿವಿ, ಮನಸ್ಸಿಗೆ ಶುಭವಾದ ಹಿತವಾದ ಭಾವವನ್ನು ಸ್ಪುರಿಸುವಂತಹದು'
16➤ ಇದು ಶ್ರೀಕೃಷ್ಣ ಆಲನಹಳ್ಳಿಯವರ ಕಾವ್ಯ
17➤ "ನೀ ಪುಷ್ಪವತಿಯಾದಲ್ಲಿ ಫಲವತಿಯಾಗು ನಡೆ ರಾಜಭವನದಲ್ಲಿ " ಈ ಕಾವ್ಯದ ಸಾಲು
18➤ ಅಪ್ರತಿಮ ವೀರ ಚರಿತೆ 'ಯ ಕತೃವಿನ ಆಶ್ರಯದಾತನಾರು?
19➤ ಚಂದ್ರಹಾಸನ ಪ್ರಸಂಗ ವಿರುವ ಕಾವ್ಯ ಯಾವುದು?
20➤ ಸಂಕೋಲೆಯೊಳಗಿಂದ ಇದು ಇವರ ಕಾದಂಬರಿಯಾಗಿದೆ
21➤ ಅತ್ತಿಮಬ್ಬೆ ಕುರಿತು ತಿಳಿಸುವ ಶಾಸನ ಇದು
22➤ "ಶೃಂಗಾರಮಂ ಕಾವ್ಯ ಬಂಧನದೊಳ್ ತಾಂ ಸೆರೆಗೆಯ್ದ ಮೆಯ್ಕೆಯೊಳಿವಂ ಶೃಂಗಾರಕಾರಾಗೃಹಂ"ಎಂದು ಈ ಕವಿ ಬಣ್ಣಿಸಿದ್ದಾನೆ?
23➤ "ನೀನ್ಯಾಕೋ ನಿನ್ನ ಹಂಗ್ಯಾಕೊ ಕಾಮದ ನಿನ್ನ ನಾಮದ ಬಲವೊಂದಿದ್ದರೆ ಸಾಕೋ" ಇವರ ಕೀರ್ತನೆಯ ಸಾಲು
24➤ 'ಸಂಜೆಗಳಿಗೆ ಜಳಕ ಮಾಡಿಸೆ' ಇದು ಇವರ ಕವನ ಸಾಲು.
25➤ ವೀರಮ್ಮಾಜಿ ಪಾತ್ರ ಈ ಕಾದಂಬರಿಯಲ್ಲಿದೆ
26➤ 24 ತೀರ್ಥಂಕರ ಮತ್ತು ೬೪ ಶಲಾಕಾ ಪುರುಷರ ಚರಿತತ ಇರುವ ಕೃತಿ
27➤ ಶ್ರೀಕೃಷ್ಣ ಪಾರಿಜಾತ ಈ ನಾಟಕದ ಕತೃ ಯಾರು?
28➤ ಕಿಳ್ಳೆ ಕ್ಯಾತ ಜನಾಂಗದವರಿಂದ ಹುಟ್ಟಿಕೊಂಡ ಆಟ ಯಾವುದು?
29➤ "ತದದೋಷ್ ಶಬ್ದಾರ್ಥ್ ಸಗುಣಾಲಂಕೃತೀ ಪುನಃ ಕ್ವಾಪಿ "ಇದು ಇವರ ಲಕ್ಷಣ
30➤ ವಿಭಾವ ಅನುಭಾವ ಸಂಚಾರಿ ಭಾವಗಳಿಂದ ಪುಷ್ಟಿಗೊಂಡ ಪ್ರಕರ್ಷಸ್ಥಿತಿಗೇರಿದ ಸ್ಥಾಯಿ ಭಾವವೇ ರಸ ಎಂದು ರಸ ಕಲ್ಪನೆ ಮಾಡಿಸಿದವರು ಯಾರು?
31➤ ಬಾಯೊಗ್ರಾಫಿಯಾ ಲಿಟರೇರಿಯಾ ಕೃತಿಯ ಲೇಖಕರು ಯಾರು?
32➤ ಸಾಧಾರಣೀಕರಣಕ್ಕೆ ಸಂವಾದಿಯಾದ ಪಾಶ್ಚಾತ್ಯ ಪರಿಕಲ್ಪನೆ
33➤ ಕಬ್ಬುನದ ಶುನಕನ ತಂದು ಪರುಷವ ಮುಟ್ಟಿಸಲೊಡನೆ ಹೊನ್ನಶುನಕನಪ್ಪುದಲ್ಲದೆ ಪರುಷವಾಗಲರಿಯದು ನೋಡಾ ಎಂದು ಹೇಳಿದ ವಚನಕಾರಾನಾರು?
34➤ ಕವಿ ಕರ್ಣ ರಸಾಯನ ಎಂಬ ಅಲಂಕಾರ ಗ್ರಂಥವನ್ನು ರಚಿಸಿದವರು ಯಾರು?
35➤ ಗೋಡೆ ಬೇಕೆ ಗೋಡೆ? ನಾಟಕದ ಕತೃ
36➤ ಜಯರಾಮ ಎಂಬ ದೇಶಭಕ್ತನ ಪಾತ್ರವಿರುವ ಕಾದಂಬರಿ ಯಾವುದು?
37➤ ಕನ್ನಡದ ಮೊದಲ ಸಾಮಾಜೀಕ ನಾಟಕ ಯಾವುದು?
38➤ The heritage of karanataka ಈ ಕೃತಿಯ ಲೇಖಕರು ಯಾರು?
39➤ ದೇನಾನಂ ಪ್ರಿಯ ಅಶೋಕ ಎಂಬ ಸಾಲಿನ ಶಾಸನ ಈ ಸ್ಥಳದಲ್ಲಿ ದೊರಕಿದೆ
40➤ ಅಭಿನವ ಶರ್ವ ವರ್ಮ ಎಂಬ ಬಿರುದುಳ್ಳ ಕವಿ
41➤ ಅಲ್ಲಮ ಪ್ರಭುವಿನೊಲ್ಕೆಯಿಂ ಈ ಕಮನೀಯ ಕಾವ್ಯಮಂ ಉಸಿರ್ದೆಂ ಎಂದು ಅಲ್ಲಮಪ್ರಭುವಿನ ಬಗ್ಗೆ ಹೇಳಿದವರು ಯಾರು?
42➤ ಕಲೆಗಾಗಿ ಕಲೆ ಎಂಬ ನಿಲುವನ್ನು ಅಲ್ಲಗಳೆಯುವ ವಿಮರ್ಶಾ ಮಾರ್ಗ ಯಾವುದು?
43➤ ಪಾಶ್ಚಾತ್ಯರಲ್ಲಿ ಸಾಹಿತ್ಯ ವಿಮರ್ಶೆ ಇವರಿಂದ ಪ್ರಾರಂಭವಾಯಿತು?
44➤ ರುದ್ರವೀಣೆ,ನರಬಲಿ ಕ್ರಾಂತಿಕಾರಿ ಕವನಗಳ ಲೇಖಕ
45➤ ಜೀವನ ವಿಕಾಸವಿಲ್ಲದೆ ಸಾಹಿತ್ಯದ ಉದಯವೂ ಇಲ್ಲ,ವಿಕಾಸವೂ ಇಲ್ಲ ಎಂದು ಹೇಳಿದವರು
46➤ ರಾಮಾಯಾಣದ ಕತೃ ವಾಲ್ಮೀಕೀಯ ತಂದೆ ಯಾರು?
47➤ ಕವಿರಾಜ ಮಾರ್ಗದಲ್ಲಿ ಹೇಳದಿರುವ ಪ್ರಾಸ ಯಾವುದು?
48➤ ಕನ್ನಡದ ಮೊದಲ ಮುಸ್ಲಿಂ ತತ್ವ ಪದಕಾರ
49➤ ಬಾಳೆ ಮೆಚ್ಚುಗೊಟ್ಟರು ಎಂಬ ಮಾತು ಬರುವ ಶಾಸನ
50➤ ಕಾಂಡಕ ಪ್ರಪಾತದ ಉಲ್ಲೇಖವಿರುವ ಕೃತಿ
51➤ "ಭಾಮಿನಿ ಷಟ್ನದಿಗೆ ಕುಮಾರವ್ಯಾಸನು ಹೇಗೋ, ರಗಳೆಗಳಿಗೆ ಹರಿಹರನು ಹೇಗೋ,ಹಾಗೆ ಸಾಂಗತ್ಯಕ್ಕೆ ರತ್ನಾಕರನು" ಎಂದು ವಿಮರ್ಶಿಸಿದವರು.
52➤ ಪ್ರಾಣೇಶಾಚಾರ್ಯನ ಕಥೆಯನ್ನೊಳಗೊಂಡ ಅನಂತಮೂರ್ತಿ ಯವರ ಕಾದಂಬರಿ
53➤ ಚಾಮರಸನ ಪ್ರಭುಲಿಂಗ ಲೀಲೆ ಈ ಷಟ್ಟದಿಯಲ್ಲಿದೆ.
54➤ ಮಟ್ಟ ರಗಳೆ ಎಂದು ಈ ಪ್ರಕಾರಕ್ಕೆ ಕರೆಯಲಾಗಿದೆ.
55➤ "ಎಲ್ಲರನ್ನು ಎಲ್ಲಾ ಕಾಲದಲ್ಲಿಯೂ ಯಾವುದು ಸಂತೋಷಗೊಳಿಸುವುದೋಅದು ನಿಜವಾದ, ಉದಾತ್ತವಾದ, ಭವ್ಯವಾದ ಸಾಹಿತ್ಯ"ಎಂದು ಹೇಳಿದವರು ಯಾರು?
2➤ 'ಅರ್ಥಾಲಂಕಾರ ರಹಿತಾ ವಿಧವೇವ ಸರಸ್ವತೀ'ಈ ಹೇಳಿಕೆ ಇರುವುದು.
3➤ ಶ್ರವಣ ಬೆಳಗೊಳದ ಶಾಸನದಲ್ಲಿ ಈ ಮುನಿಯ ಉಲ್ಲೇಖವಿದೆ.
4➤ ಏಕೈಕ ಹಸ್ತಪ್ರತಿ ಬಳಸಿ ಸಂಪಾದಿತವಾದ ಕೃತಿ ಯಾವುದು?
5➤ ಭಾರತೀಯ ಶಾಸನ ಸಾಹಿತ್ಯ ಪಿತಾಮಹ
6➤ 'ನಾನು ಯೊಚಿಸಬಲ್ಲೆ ಆದುದರಿಂದ ನಾನಿದ್ದೇನೆ"
7➤ ಮುದ್ದಣನ ರತ್ನಾವಳಿ ಎನ್ನುವುದು?
8➤ ಗೋಪಾಲಕೃಷ್ಣ ಅಡಿಗರ ಪಂಪ ಪ್ರಶಸ್ತಿ ಪಡೆದ ಕೃತಿ ಯಾವುದು?
9➤ ವೈಶ್ರವಣ' ಅರಸನ ಬಗ್ಗೆ ಉಲ್ಲೇಖವಿರುವ ಕೃತಿ ಯಾವುದು?
10➤ ಮಲುಹಣ ಮಲುಹಣಿಯರ ಪ್ರಣಯ ಜೀವನ ಕುರಿತು ಇರುವ ಹರಿಹರನ ರಗಳೆ ಯಾವುದು?
11➤ ಕಬ್ಬ ಹೇಳಲೇ ಸರಸ್ವತಿಯೇ ಈ ಪಾದದಲ್ಲಿರುವ ಛಂದೋಬಂಧ
12➤ ಸ್ತ್ರೀ ಕೇಂದ್ರಿತ ಚಿಂತನೆಗೆ ಅಭಿವ್ಯಕ್ತಿಯನ್ನು ಕೊಟ್ಟ ಲೇಖಕಿ ಯಾರು?
13➤ ಇದೊಂದು ರೂಪಾಂತರಿತ ಕವಿತೆಯಾಗಿದೆ.
14➤ ಕಂದದಲ್ಲಿ ೧,೩,೫,೭ ನೇಯ ಸ್ಥಾನದಲ್ಲಿ ಈ ಗಣ ಬರಬಾರದು
15➤ 'ಓದುವ ಕಿವಿ, ಮನಸ್ಸಿಗೆ ಶುಭವಾದ ಹಿತವಾದ ಭಾವವನ್ನು ಸ್ಪುರಿಸುವಂತಹದು'
16➤ ಇದು ಶ್ರೀಕೃಷ್ಣ ಆಲನಹಳ್ಳಿಯವರ ಕಾವ್ಯ
17➤ "ನೀ ಪುಷ್ಪವತಿಯಾದಲ್ಲಿ ಫಲವತಿಯಾಗು ನಡೆ ರಾಜಭವನದಲ್ಲಿ " ಈ ಕಾವ್ಯದ ಸಾಲು
18➤ ಅಪ್ರತಿಮ ವೀರ ಚರಿತೆ 'ಯ ಕತೃವಿನ ಆಶ್ರಯದಾತನಾರು?
19➤ ಚಂದ್ರಹಾಸನ ಪ್ರಸಂಗ ವಿರುವ ಕಾವ್ಯ ಯಾವುದು?
20➤ ಸಂಕೋಲೆಯೊಳಗಿಂದ ಇದು ಇವರ ಕಾದಂಬರಿಯಾಗಿದೆ
21➤ ಅತ್ತಿಮಬ್ಬೆ ಕುರಿತು ತಿಳಿಸುವ ಶಾಸನ ಇದು
22➤ "ಶೃಂಗಾರಮಂ ಕಾವ್ಯ ಬಂಧನದೊಳ್ ತಾಂ ಸೆರೆಗೆಯ್ದ ಮೆಯ್ಕೆಯೊಳಿವಂ ಶೃಂಗಾರಕಾರಾಗೃಹಂ"ಎಂದು ಈ ಕವಿ ಬಣ್ಣಿಸಿದ್ದಾನೆ?
23➤ "ನೀನ್ಯಾಕೋ ನಿನ್ನ ಹಂಗ್ಯಾಕೊ ಕಾಮದ ನಿನ್ನ ನಾಮದ ಬಲವೊಂದಿದ್ದರೆ ಸಾಕೋ" ಇವರ ಕೀರ್ತನೆಯ ಸಾಲು
24➤ 'ಸಂಜೆಗಳಿಗೆ ಜಳಕ ಮಾಡಿಸೆ' ಇದು ಇವರ ಕವನ ಸಾಲು.
25➤ ವೀರಮ್ಮಾಜಿ ಪಾತ್ರ ಈ ಕಾದಂಬರಿಯಲ್ಲಿದೆ
26➤ 24 ತೀರ್ಥಂಕರ ಮತ್ತು ೬೪ ಶಲಾಕಾ ಪುರುಷರ ಚರಿತತ ಇರುವ ಕೃತಿ
27➤ ಶ್ರೀಕೃಷ್ಣ ಪಾರಿಜಾತ ಈ ನಾಟಕದ ಕತೃ ಯಾರು?
28➤ ಕಿಳ್ಳೆ ಕ್ಯಾತ ಜನಾಂಗದವರಿಂದ ಹುಟ್ಟಿಕೊಂಡ ಆಟ ಯಾವುದು?
29➤ "ತದದೋಷ್ ಶಬ್ದಾರ್ಥ್ ಸಗುಣಾಲಂಕೃತೀ ಪುನಃ ಕ್ವಾಪಿ "ಇದು ಇವರ ಲಕ್ಷಣ
30➤ ವಿಭಾವ ಅನುಭಾವ ಸಂಚಾರಿ ಭಾವಗಳಿಂದ ಪುಷ್ಟಿಗೊಂಡ ಪ್ರಕರ್ಷಸ್ಥಿತಿಗೇರಿದ ಸ್ಥಾಯಿ ಭಾವವೇ ರಸ ಎಂದು ರಸ ಕಲ್ಪನೆ ಮಾಡಿಸಿದವರು ಯಾರು?
31➤ ಬಾಯೊಗ್ರಾಫಿಯಾ ಲಿಟರೇರಿಯಾ ಕೃತಿಯ ಲೇಖಕರು ಯಾರು?
32➤ ಸಾಧಾರಣೀಕರಣಕ್ಕೆ ಸಂವಾದಿಯಾದ ಪಾಶ್ಚಾತ್ಯ ಪರಿಕಲ್ಪನೆ
33➤ ಕಬ್ಬುನದ ಶುನಕನ ತಂದು ಪರುಷವ ಮುಟ್ಟಿಸಲೊಡನೆ ಹೊನ್ನಶುನಕನಪ್ಪುದಲ್ಲದೆ ಪರುಷವಾಗಲರಿಯದು ನೋಡಾ ಎಂದು ಹೇಳಿದ ವಚನಕಾರಾನಾರು?
34➤ ಕವಿ ಕರ್ಣ ರಸಾಯನ ಎಂಬ ಅಲಂಕಾರ ಗ್ರಂಥವನ್ನು ರಚಿಸಿದವರು ಯಾರು?
35➤ ಗೋಡೆ ಬೇಕೆ ಗೋಡೆ? ನಾಟಕದ ಕತೃ
36➤ ಜಯರಾಮ ಎಂಬ ದೇಶಭಕ್ತನ ಪಾತ್ರವಿರುವ ಕಾದಂಬರಿ ಯಾವುದು?
37➤ ಕನ್ನಡದ ಮೊದಲ ಸಾಮಾಜೀಕ ನಾಟಕ ಯಾವುದು?
38➤ The heritage of karanataka ಈ ಕೃತಿಯ ಲೇಖಕರು ಯಾರು?
39➤ ದೇನಾನಂ ಪ್ರಿಯ ಅಶೋಕ ಎಂಬ ಸಾಲಿನ ಶಾಸನ ಈ ಸ್ಥಳದಲ್ಲಿ ದೊರಕಿದೆ
40➤ ಅಭಿನವ ಶರ್ವ ವರ್ಮ ಎಂಬ ಬಿರುದುಳ್ಳ ಕವಿ
41➤ ಅಲ್ಲಮ ಪ್ರಭುವಿನೊಲ್ಕೆಯಿಂ ಈ ಕಮನೀಯ ಕಾವ್ಯಮಂ ಉಸಿರ್ದೆಂ ಎಂದು ಅಲ್ಲಮಪ್ರಭುವಿನ ಬಗ್ಗೆ ಹೇಳಿದವರು ಯಾರು?
42➤ ಕಲೆಗಾಗಿ ಕಲೆ ಎಂಬ ನಿಲುವನ್ನು ಅಲ್ಲಗಳೆಯುವ ವಿಮರ್ಶಾ ಮಾರ್ಗ ಯಾವುದು?
43➤ ಪಾಶ್ಚಾತ್ಯರಲ್ಲಿ ಸಾಹಿತ್ಯ ವಿಮರ್ಶೆ ಇವರಿಂದ ಪ್ರಾರಂಭವಾಯಿತು?
44➤ ರುದ್ರವೀಣೆ,ನರಬಲಿ ಕ್ರಾಂತಿಕಾರಿ ಕವನಗಳ ಲೇಖಕ
45➤ ಜೀವನ ವಿಕಾಸವಿಲ್ಲದೆ ಸಾಹಿತ್ಯದ ಉದಯವೂ ಇಲ್ಲ,ವಿಕಾಸವೂ ಇಲ್ಲ ಎಂದು ಹೇಳಿದವರು
46➤ ರಾಮಾಯಾಣದ ಕತೃ ವಾಲ್ಮೀಕೀಯ ತಂದೆ ಯಾರು?
47➤ ಕವಿರಾಜ ಮಾರ್ಗದಲ್ಲಿ ಹೇಳದಿರುವ ಪ್ರಾಸ ಯಾವುದು?
48➤ ಕನ್ನಡದ ಮೊದಲ ಮುಸ್ಲಿಂ ತತ್ವ ಪದಕಾರ
49➤ ಬಾಳೆ ಮೆಚ್ಚುಗೊಟ್ಟರು ಎಂಬ ಮಾತು ಬರುವ ಶಾಸನ
50➤ ಕಾಂಡಕ ಪ್ರಪಾತದ ಉಲ್ಲೇಖವಿರುವ ಕೃತಿ
51➤ "ಭಾಮಿನಿ ಷಟ್ನದಿಗೆ ಕುಮಾರವ್ಯಾಸನು ಹೇಗೋ, ರಗಳೆಗಳಿಗೆ ಹರಿಹರನು ಹೇಗೋ,ಹಾಗೆ ಸಾಂಗತ್ಯಕ್ಕೆ ರತ್ನಾಕರನು" ಎಂದು ವಿಮರ್ಶಿಸಿದವರು.
52➤ ಪ್ರಾಣೇಶಾಚಾರ್ಯನ ಕಥೆಯನ್ನೊಳಗೊಂಡ ಅನಂತಮೂರ್ತಿ ಯವರ ಕಾದಂಬರಿ
53➤ ಚಾಮರಸನ ಪ್ರಭುಲಿಂಗ ಲೀಲೆ ಈ ಷಟ್ಟದಿಯಲ್ಲಿದೆ.
54➤ ಮಟ್ಟ ರಗಳೆ ಎಂದು ಈ ಪ್ರಕಾರಕ್ಕೆ ಕರೆಯಲಾಗಿದೆ.
55➤ "ಎಲ್ಲರನ್ನು ಎಲ್ಲಾ ಕಾಲದಲ್ಲಿಯೂ ಯಾವುದು ಸಂತೋಷಗೊಳಿಸುವುದೋಅದು ನಿಜವಾದ, ಉದಾತ್ತವಾದ, ಭವ್ಯವಾದ ಸಾಹಿತ್ಯ"ಎಂದು ಹೇಳಿದವರು ಯಾರು?

0 Comments